ಇಂದು 26/8/2024 ರಂದು
ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಬೆಂಗಳೂರು ನುಲಿಯ ಚಂದಯ್ಯನ ನೂತನ ಶಿಲಾಮೂರ್ತಿ ಘಟಕ ಯರರ್ಲಿಂಗನಹಳ್ಳಿ ಕೊರಚರಹಟ್ಟಿ .
12ನೇ ಶತಮಾನದ ಕಾಯಕಯೋಗಿ ವಚನಕಾರ ಶ್ರೀ ಶ್ರೀ ಶಿವಶರಣ ನುಲಿಯ ಚಂದಯ್ಯ ನವರ ನೂತನ ಗೋಪುರ ಮತ್ತು ಶಿಲಾಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಡಾll ಶ್ರೀನಿವಾಸ್ ಎನ್ ಟಿ ಮಾನ್ಯ ಜನಪ್ರಿಯ ಶಾಸಕರು ಕೂಡ್ಲಿಗಿ ವಿಧಾನಸಭಾ ಕ್ಷೇತ್ರ.
ಇವರ ಸಹೋದರರಾದ ಹಾಗೂ ಸಮಾಜ ಸೇವಕರಾದ ಮತ್ತು ಕಾಂಗ್ರೆಸ್ ಮುಖಂಡರಾದ ಎನ್ ಟಿ ತಮ್ಮಣ್ಣ ನರಸಿಂಹನಗಿರಿ.ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಭಿನಂದನೆಗಳನ್ನು ಸಲ್ಲಿಸಿ ಶ್ರೀ ಶ್ರೀ ನುಲಿಯ ಚಂದಯ್ಯ ನವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಹಾಗೂ ಕ್ಷೇತ್ರದಲ್ಲಿ ಮಳೆ ಬೆಳೆ ಸಮೃದ್ಧಿ ಆಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಶ್ರೀ ಸ್ವಾಮೀಜಿಗಳು, ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಮಾಜಿ ಅಧ್ಯಕ್ಷರು ಊರಿನ ಗ್ರಾಮಸ್ಥರು ಪ್ರಮುಖರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030