ನಮ್ಮ ವಿಜಯನಗರ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ. ಜಿಲ್ಲಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿ ಕೊಂಡಿದ್ದು.ಈ ಕಾರ್ಯಕ್ರಮದಲ್ಲಿ ನಮ್ಮ ಸಮಾಜದ ಜಿಲ್ಲಾ ವತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳನ್ನು ನೀಡಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಮತ್ತು ಸ್ಥಳೀಯ ಹೊಸಪೇಟೆ ನಗರದ ನಮ್ಮ ಸಮಾಜದ ಗೌರವಾನ್ವಿತ ಶಾಸಕರಾದ ಗವಿಯಪ್ಪ ಸರ್ ಇವರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಪ್ರತಿಭಾ ಪುರಸ್ಕಾರಗಳನ್ನು ನೀಡಿ ಗೌರವಿಸಿ.ಹಾಗೂ ನಮ್ಮ ಸಮಾಜದ ಜಿಲ್ಲಾ ಸಂಘದ ಸದಸ್ಯರುಗಳಿಗೆ ಹಾಗೂ ತಾಲೂಕು ಸಂಘದ ಸದಸ್ಯರುಗಳಿಗೆ ಸನ್ಮಾನಿಸಿ ಗೌರವ ಸೂಚಿಸಲಾಯಿತು ಇಂತಿ ನಿಮ್ಮ ಪ್ರೀತಿಯ ವಿಶ್ವಾಸಿ ಈಡಿಗರ ಸಂತೋಷ್ ಈಚಲ ಬೊಮ್ಮನಹಳ್ಳಿ…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030