ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ.
ಕೂಡ್ಲಿಗಿ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು.
ತಾಲೂಕು ಹಿಂದುಳಿದ ಕಲ್ಯಾಣಾಧಿಕಾರಿ ಪಂಪಾಪತಿ ಇವರು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೆಂಪೇಗೌಡರ ಸಾಧನೆ ಮತ್ತು ವ್ಯಕ್ತಿತ್ವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ವಿಸ್ತರಣಾಧಿಕಾರಿ ಅಹಮದ್ ಸಾಹೇಬ್, ಹಾಗೂ ನಿಲಯ ಮೇಲ್ವಿಚಾರಕರಾದ ಸಿ, ಅಂಜಿನಪ್ಪ, ಹುಲುಗಪ್ಪ, ಸಿಬ್ಬಂದಿವರ್ಗದ ವಡ್ಡಿನ ಅಂಜಿನಪ್ಪ, ಮಾರುತಿ, ನಾಗರಾಜ, ತಿಮ್ಮಣ್ಣ, ಸಿ, ಭರತ್, ಸೇರಿದಂತೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು…
ವರದಿ.ಡಿ.ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030