ಕವಿತಾ.ಕೆ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ:ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಅರೆಕಾಲಿಕ ಪಿಎಚ್ಡಿ ವಿದ್ಯಾರ್ಥಿನಿಯಾಗಿದ್ದ ಕವಿತಾ.ಕೆ ಅವರು ಮಂಡಿಸಿದ “ಎ ಸ್ಟಡಿ ಆಫ್ ಮಲ್ಟಿಪಲ್ ಇಂಟಲಿಜೆನ್ಸ್ ಸೆಲ್ಫ್-ಎಫಿಕೆಸಿ ಆ್ಯಂಕ್ಸಿಟಿ ಆನ್ ಫರಿಸಿವಿಡ್ ಟೆಕ್ನೂ ಪೆಡಾಗಾಗಿ ಸ್ಕಿಲ್ಸ್ ಆಫ್ ಸ್ಟೂಡೆಂಟ್ ಟೀರ್ಸ್” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪ್ರಶಾಂತ್ಕುಮಾರ್.ಟಿ.ಎಮ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030