ಬಸವರಾಜ ಸಿಂದಗಿಮಠಗೆ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ
ಗುಳೇದಗುಡ್ಡ; ಧಾರವಾಡದ ಚೇತನ್ ಪೌಂಡೇಶನ್ ಕರ್ನಾಟಕ ಸೋಶಿಯಲ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಪಂ. ಪುಟ್ಟರಾಜ ಗವಾಯಿಗಳವರ 14ನೇ ಪುಣ್ಯಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ ನೀಡಲಿದ್ದು, ಪಟ್ಟಣದ ಸಂಗೀತ ಶಿಕ್ಷಕ, ಚಂದನವಾಹಿನಿಯ ಗಾನಗರಡಿ ಕಲಾವಿದ ಬಸವರಾಜ ಸಿಂದಗಿಮಠ ಅವರಿಗೆ ಡಾ. ಪಂ. ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಆಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ…
ವರದಿ. ಸಚಿನ್ ಬಾಗಲಕೋಟ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030