ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 78ನೇಯ ಸ್ವಾತಂತ್ರ್ಯೋತ್ಸವ ದಿನಾಚರಣೆ ಬಹು ಸಮಬ್ರಮದಿಂದ ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ದಂತ ವೈದ್ಯಧಿಕಾರಿಗಳಾದ ಶ್ರೀಮತಿ ರೇಣುಕಾ ನಾಗರಾಳಕರ್ ಧ್ವಜಾರೋಣ ನೆರವೇರಿಸಿದರು, ಆಡಳಿತ ವೈದ್ಯಾಧಿಕಾರಿಗಳಾದ ಶ್ರೀ ಡಾ. ಅಬ್ದುಲ್ ವಾಜಿದ್ ರವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು, ಶ್ರೀಕಾಂತ್ ಟಿಎಂ ಮಚ್ಚಿ ಸ್ವಾತಂತ್ರ್ಯ ದಿನಾಚರಣೆ ಯ ಬಗ್ಗೆ ಸವಿಸ್ತಾರವಾಗಿ ಮತನಾಡಿದರು.ಗುರು ಅಂಕಲಗಿ ವೈಜಿನಾಥ ಚನ್ನಶೆಟ್ಟಿ ಗೋರಕ್ನಾಥ್, ಮಚ್ಚೆಂದರ್, ಪಾಂಡು, ಅರುಣ್ ಕುಮಾರ್, ಆಕಾಶ್ ಇತತರರು ಭಾಗವಹಿಸಿದರು…
ವರದಿ : ಸುನೀಲ ಮೆತ್ರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030