ಸ್ವಾತಂತ್ರ್ಯ ಹೋರಾಟಗಾರರಿಗೆ ವಿಶೇಷ ನಮನಸಲ್ಲಿಸಿದ ಬಗದಲ ವಸತಿ ಶಾಲೆಯ ವಿದ್ಯಾರ್ಥಿಗಳು..
ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿನೂತನ ಕಾರ್ಯಕ್ರಮ ಮಾಡುವ ಮೂಲಕ ಸಮಾಜಕ್ಕೆ ತನ್ನದೇಯಾದ ಕೊಡುಗೆಯನ್ನು ಕೊಡುವುದರಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ಇಂದು ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ಸುಸಂಧರ್ಭದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ನವರ ಭಾವಚಿತ್ರವನ್ನು ಪೂಜೆ ಮಾಡಿ ಧ್ವಜಾರೋಹಣ ಮಾಡಲು ಶಿಕ್ಷಣ ಇಲಾಖೆಯು ಆದೆಶ ಹೊರಡಿಸಿತು.ಬಗದಲನ ಮೊರಾರ್ಜಿ ದೇಸಾಯಿ ವಸತಿಶಾಲೆ ಸ್ವಾತಂತ್ರ್ಯ ಹೋರಾಟದಲ್ಲಿ ವೀರ ಮರಣ ಹೊಂದಿದ ಅನೇಕ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ಭಾವಚಿತ್ರಗಳಿಗೆ ಮುಖ್ಯಗುರುಗಳು ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡಿದ್ದರು.ನಂತರ ಮಕ್ಕಳು ಅನೇಕ ಸಂಸ್ಕ್ರತಿಕ ಕಾರ್ಯಕ್ರಮ ಮಾಡಿದರು, ಹಲವು ವಿದ್ಯಾರ್ಥಿಗಳು ಸ್ವಾತಂತ್ರ್ಯದಿನಾಚರಣೆಯ ಬಗ್ಗೆ ಅನಿಸಿಕೆಗಳು ವ್ಯಕ್ತಪಡಿಸಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳ ಪರೆಡ ಗಮನಸೆಳಿತು, ವಿದ್ಯಾರ್ಥಿಗಳು ಹಾಗೂ ಶಾಲೆಯ ಸಿಬ್ಬಂದಿಗಳು ಇತತರು ಭಾಗವಹಿಸಿದರು.ನಂತರ ಮಕ್ಕಳಿಗೆ ಸಿಹಿ ಊಟ ಬಡಿಸಲಾಯಿತು…
ವರದಿ: ಸುನೀಲ ಮೆತ್ರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030