ಬೆಳಗಾವಿ : ನೀರಾವರಿ ಇಲಾಖೆ ನೌಕರ ಆತ್ಮಹತ್ಯೆ.!

Listen to this article

ಬೆಳಗಾವಿ : ನೀರಾವರಿ ಇಲಾಖೆ ನೌಕರ ಆತ್ಮಹತ್ಯೆ.!
ಬೆಳಗಾವಿ : ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರರೊಬ್ಬರು ಅಥಣಿಯ ಕಚೇರಿಯ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ.

ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿ. ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ.ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕುಮಾರ, ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾವಿಗೆ ಕಾರಣ ತಿಳಿದು ಬಂದಿಲ್ಲ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend