ತುಂಗಭದ್ರ ನದಿಗೆ ಬ್ರಿಜ್ ಕಮ್ ಬ್ಯಾರೇಜ್…
ಸುಮಾರು 397 ಕೋಟಿ ವೆಚ್ಚದಲ್ಲಿ ಮಾನವಿ ಹತ್ತಿರ ಇರುವ ಚೀಕಲಪರ್ವಿಯಲ್ಲಿ ಯೋಜನೆಗೆ ಅನುಮೋದನೆ…
ರಾಯಚೂರು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೀಕಲಪರವಿಯಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಿಸಲು ಸರ್ಕಾರವು ಸುಮಾರು 397 ಕೋಟಿ ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಯೋಜನೆಯಿಂದ ರೈತರು ಹಾಗೂ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ. ಈ ಭಾಗದ ಜನರ ಬಹುದಿನದ ಕನಸು ಕೂಡ ನನಸಾಗುವತ್ತ ಯೋಜನೆಯು ಶೀಘ್ರದಲ್ಲಿ ಕಾರ್ಯ ಆರಂಭ ಮಾಡಲಿದೆ ಈ ಯೋಜನೆಯಿಂದ ಈ ಭಾಗದ ಜನರ ಆರ್ಥಿಕ ಸುಧಾರಣೆಯು ಆಗಲಿದೆ ಈ ಯೋಜನೆಯ ಅನುಷ್ಠಾನಕ್ಕೆ ಈ ಭಾಗದ ಶಾಸಕರು ಹಾಗೂ ಸಚಿವರು ತುಂಬಾ ಶ್ರಮ ಪಟ್ಟಿದ್ದಾರೆ…
ವರದಿ. ನಾಗರಾಜ್ ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030