ರಾಯಚೂರು
ಅದ್ದೂರಿಯಾಗಿ ಜರುಗಿದ ಶ್ರೀ ಗಣಪತಿ ವಿಸರ್ಜನೆ ಕಾರ್ಯಕ್ರಮ…
ರಾಯಚೂರು ನಗರದಲ್ಲಿ 9ನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು ನಗರದ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪಿಸಿದ ಶ್ರೀ ಗಣೇಶ ಮೂರ್ತಿಗಳನ್ನು ನಿನ್ನೆ ರಾತ್ರಿಯಿಂದ ಮೆರವಣಿಗೆ ಮೂಲಕ ಮಾವಿನಕೆರೆ ಹತ್ತಿರ ಇರುವ ಕಾಸಭಾವಿಯಲ್ಲಿ ವಿಸರ್ಜನೆ ಮಾಡಿದರು ಯುವಕರು ಡಿಜೆ ಸೌಂಡಿಗೆ ಕುಣಿದು ಕುಪ್ಪಳಿಸಿದರು…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030