ಸುಪ್ರೀಂ ಕೋರ್ಟ್ ಕೊಟ್ಟಿರುವ ಒಳ ಮೀಸಲಾತಿಯ ತೀರ್ಪನ್ನು ಯಥವತ್ತಾಗಿ ಜಾರಿ ಗೊಳಿಸುವಂತೆ” ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ”
ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ||ಬಿ.ಕೃಷ್ಣಪ್ಪ ಸ್ಥಾಪಿತ ರಾಜ್ಯ ಸಮಿತಿಯ ನೇತೃತ್ವದಲ್ಲಿ ಒಳ ಮೀಸಲಾತಿಯ ವಿಚಾರವಾಗಿ ಸುಪ್ರೀಂ ಕೋರ್ಟ್ ಕೊಟ್ಟಿರುವ ತೀರ್ಪನ್ನ ಯಥಾವತ್ತವಾಗಿ ಜಾರಿ ಮಾಡಬೇಕೆಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಬೃಹತ್ ತಮಟೆ ಚಳುವಳಿ ಹಮ್ಮಿಕೊಂಡಿದ್ದು ಆ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ದಿನಾಂಕ 12.09.2024 ರಂದು ಬೃಹತ್ ತಮಟೆ ಚಳುವಳಿ ಇರುವುದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಡೂರು ತಾಲೂಕು ಸಮಿತಿಯ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಈ ಹೋರಾಟದಲ್ಲಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿ ಮಾಡಬೇಕೆಂದು ತಮ್ಮಲ್ಲಿ ಮನವಿ ಜೈ ಭೀಮ್ ಜೈ ಕೃಷ್ಣಪ್ಪಾಜಿ ಇಂತಿ ತಮ್ಮ ಹೋರಾಟಗಾರರು DSSಸಂಡೂರು…
ವರದಿ, ಕಾಶೆಪ್ಪ ಸಂಡೂರು ಗ್ರಾಮಾಂತರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030