“ಧೀನರ” ಬಂದು ಸನ್ಮಾನ್ಯ ಶ್ರೀ ಈ ತುಕಾರಾಮ್ ಸಂಸದರು… ದಿನಾಂಕ 18-09-2024ರಂದು ಸಂಡೂರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎನ್, ಆರ್, ಎಲ್, ಎಂ,ಯೋಜನೆ ಅಡಿ ವಿವಿಧ ಫಲಾನುಭವಿಗಳಿಗೆ ಸುತ್ತು ನಿಧಿಯನ್ನು ವಿತರಿಸಿದರು ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳನ್ನು ಉದ್ದೇಶಿಸಿ “ಸದರಿ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ” ಎಂದು ಸೂಚಿಸಿದರು
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು,..
ವರದಿ. ಕಾಶೆಪ್ಪ ಸಂಡೂರು ಗ್ರಾಮಾಂತರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030