ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ಮಂಗಳವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ವಿಶ್ವಕರ್ಮನ ಭಾವಚಿತ್ರಕ್ಕೆ ಶಾಸಕ ಡಾ. ಎಂ ಚಂದ್ರಪ್ಪ, ತಹಶಿಲ್ದಾರ್ ಬಿಬಿ ಫಾತೀಮಾ ಸಮಾಜದ ಅದ್ಯಕ್ಷ ಮಹೇಶ್ವರ ಚಾರ್, ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ , ಎಂ.ಕುಬೇರಪ್ಪ, ಮಂಜುನಾಥ್, ತಾಲ್ಲೂಕಿನ ವಿಶ್ವಕರ್ಮ ಸಮಾಜದ ಮುಖಂಡರುಗಳು ಪದಾಧಿಕಾರಿಗಳು ಸದಸ್ಯರುಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030