ಈ ದಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಹೊಸ ಅಪರಾಧಿಕ ಕಾನೂನುಗಳ ಕುರಿತು ಕಾರ್ಯಗಾರ ವನ್ನು ,ಮಾನ್ಯ ಶ್ರೀ ಹರಿಬಾಬು ಬಿಎಲ್, ಐಪಿಎಸ್, ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಡಿಜಿಪಿ ರವರಾದ ಮಾನ್ಯ ಶ್ರೀ ಡಾ .ಗುರುಪ್ರಸಾದ್ ಡಿ.ವಿ. ರವರು ಭಾಗವಹಿಸಿದ್ದರು.
ಸದರಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಮಾನ್ಯ ಶ್ರೀ ಲೋಕೇಶ್ ಕುಮಾರ್ ಬಿ.ಎಸ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಬಳ್ಳಾರಿ ವಲಯ ರವರು ವಹಿಸಿಕೊಂಡಿದ್ದರು.ಕಾರ್ಯಕ್ರಮದಲ್ಲಿ ಶ್ರೀ ಮೂರ್ತಿ, ಕರ್ನಾಟಕ ಲಾ ಜರ್ನಲ್ ಪಬ್ಲಿಷರ್ಸ್, ಬೆಂಗಳೂರು ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿ ರವರು ಭಾಗವಹಿಸಿದ್ದರು…
ವರದಿ. ಗಣೇಶ್, ಬಿ, ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030