ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ,ಬಿಜೆಪಿ ಮುಖಂಡರಿಂದ ತಹಸೀಲ್ದಾರ್ ಮುಕಾಂತರ ಸರ್ಕಾರಕ್ಕೆ ಮನವಿ….!!!

Listen to this article

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ, ರಾಜ್ಯಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆಯನ್ನು ಮಂಡಲದ ಅಧ್ಯಕ್ಷರ ಸಮಕ್ಷಮದಲ್ಲಿ ಎಲ್ಲಾ ಕೂಡ್ಲಿಗಿ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ,,

ಗಾಂಧೀಜಿ ಚಿತ್ತಾಬಸ್ಮ ಸ್ಮಾರಕದಿಂದ ತಾಲೂಕು ಕಚೇರಿಯವರೆಗೂ ಬೈಕ್ ತಳ್ಳೋದರ ಮೂಲಕ ಹಾಗೂ ಎತ್ತಿನ ಗಾಡಿಯಲ್ಲಿ ಹೋಗುವುದರ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು ಹಾಗೆ ತಾಲೂಕು ಕಚೇರಿಯಲ್ಲಿ ತಾಶಿಲ್ದಾರ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend