ರಸ್ತೆ ಬದಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡುತ್ತಿರುವುದು ನನ್ನಲ್ಲಿಯೂ ಸಂತಸವನ್ನುಂಟು ಮಾಡಿದೆ. – ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

Listen to this article

ರಸ್ತೆ ಬದಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡುತ್ತಿರುವುದು ನನ್ನಲ್ಲಿಯೂ ಸಂತಸವನ್ನುಂಟು ಮಾಡಿದೆ. – ಶಾಸಕ ಡಾ. ಶ್ರೀನಿವಾಸ್. ಎನ್. ಟಿ.

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಗುಡೇಕೋಟೆ ಅರಣ್ಯ ಪ್ರದೇಶದಲ್ಲಿ ಹರವದಿ ಭಾಗದಲ್ಲಿ ರಸ್ತೆ ಬದಿ ಗಿಡ ನೆಟ್ಟಿರುವ ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ ಅವರು, ವಿಜಯ ನಗರ ಜಿಲ್ಲೆಯ ಅರಣ್ಯ ಅಧಿಕಾರಿಗಳಾದ ಅರ್ಸಲನ್ ಅವರು, ಗುಡೇಕೋಟೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಮಂಜುನಾಥ ಅವರು ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದೂ ಪರಿಶೀಲಿಸಿದರು. ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತನಾಡಿ, ಗುಡೇಕೋಟೆ ವ್ಯಾಪ್ತಿಯಲ್ಲಿ ಬರುವ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕಾಳಜಿ ವ್ಯಕ್ತಪಡಿಸಿದರು. ಭೀಮಸಮುದ್ರ – ಚಿಕ್ಕಜೋಗಿಹಳ್ಳಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳ ಪೋಷಣೆ ಮತ್ತು ಸಂರಕ್ಷಣೆ ಕುರಿತು ಸಂತಸ ವ್ಯಕ್ತಪಡಿಸಿ ಖುಷಿ ಪಟ್ಟರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend