ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ…!!!

Listen to this article

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ.
ಕೂಡ್ಲಿಗಿ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು.
ತಾಲೂಕು ಹಿಂದುಳಿದ ಕಲ್ಯಾಣಾಧಿಕಾರಿ ಪಂಪಾಪತಿ ಇವರು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೆಂಪೇಗೌಡರ ಸಾಧನೆ ಮತ್ತು ವ್ಯಕ್ತಿತ್ವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ವಿಸ್ತರಣಾಧಿಕಾರಿ ಅಹಮದ್ ಸಾಹೇಬ್, ಹಾಗೂ ನಿಲಯ ಮೇಲ್ವಿಚಾರಕರಾದ ಸಿ, ಅಂಜಿನಪ್ಪ, ಹುಲುಗಪ್ಪ, ಸಿಬ್ಬಂದಿವರ್ಗದ ವಡ್ಡಿನ ಅಂಜಿನಪ್ಪ, ಮಾರುತಿ, ನಾಗರಾಜ, ತಿಮ್ಮಣ್ಣ, ಸಿ, ಭರತ್, ಸೇರಿದಂತೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು…

ವರದಿ.ಡಿ.ಎಂ.ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend