ಒಂದೇ ವರ್ಷದಲ್ಲಿ ಜನರ ವಿಶ್ವಾಸ ಕಳೆದುಕೊಂಡ ರಾಜ್ಯ. ಕಾಂಗ್ರೆಸ್ ಸರ್ಕಾರ…!!!

Listen to this article

ಒಂದೇ ವರ್ಷದಲ್ಲಿ ಜನರ ವಿಶ್ವಾಸ ಕಳೆದುಕೊಂಡ ರಾಜ್ಯ. ಕಾಂಗ್ರೆಸ್ ಸರ್ಕಾರ.

ಒಂದೇ ವರ್ಷದಲ್ಲಿ ಜನರ ವಿಶ್ವಾಸ ಕಳೆದುಕೊಂಡ ರಾಜ್ಯ. ಕಾಂಗ್ರೆಸ್ ಸರ್ಕಾರ ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷರ. ರಾಜು ನಾಯಕ ಹೇಳಿಕೆ.. ಮೂರನೇ ಬಾರಿಗೆ. ಮತ್ತೊಮ್ಮೆ ಈ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಲಿದ್ದಾರೆ.. ಜೆಡಿಎಸ್ ಮತ್ತು ಬಿಜೆಪಿಯ ನೇತೃತ್ವದ ಮತ್ತೊಮ್ಮೆ ಮೋದಿ ಈ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ. ರಾಜ್ಯದ ಜನತೆ. ಬಿಜೆಪಿ ಮತ್ತು ಜೆಡಿಎಸ್ ನ ಅಭ್ಯರ್ಥಿಗಳನ್ನು. ಅತಿ ಹೆಚ್ಚು ಅಂದರೆ 19 ಅಭ್ಯರ್ಥಿಗಳನ್ನು ಗೆಲ್ಲಿಸಿ. ಕುಮಾರಸ್ವಾಮಿ ಮೋದಿಯ ನೇತೃತ್ವವನ್ನು ಜನರು ಮೆಚ್ಚಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ. ಆಡಳಿತವನ್ನು ಜನರು ಬೇಸತ್ತಿದ್ದಾರೆ.. ಬೆಲೆ ಏರಿಕೆ. ಇನ್ನಿತರ ಮೂಲಭೂತ ಸೌಕರ್ಯಗಳನ್ನು. ಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ… ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಲಿದ್ದಾರೆ. ಎಂದು ಭವಿಷ್ಯ ನುಡಿದರು..

ವರದಿ. ಮಂಜುನಾಥ್ ಉಪ್ಪಾರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend