ಇಂದು ಬೆಳಗಾವಿ ನಗರದ ಸರ್ಕಿಟ್ ಹೌಸ್ ನಲ್ಲಿ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘ (ರಿ) ಇದರ ರಾಜ್ಯ ಪದಾಧಿಕಾರಿಗಳ ಸಭೆ ಜರುಗಿತು…
ಸಭೆಯಲ್ಲಿ ಸಂಘದ ರಾಜ್ಯ ಗೌರವ ಅಧ್ಯಕ್ಷರಾದ ಚಿದಾನಂದ ಸರಿಕರ ಸಾಹೇಬರು,ಅಧ್ಯಕ್ಷರಾದ ಶಶಿಕಾಂತ ಕಾಂಬಳೆ ,ಉಪಾಧ್ಯಕ್ಷರಾದ ಯಮನಪ್ಪ ಗುಣದಾಳ,ಉತ್ತರ ಕರ್ನಾಟಕ ಅಧ್ಯಕ್ಷರಾದ ಶಕ್ತಿಕುಮಾರ ಅವರು ವಿಠ್ಠಲ ಮೈತ್ರಿ,ವಂಸಂತ ಆಲಕನೂರು ಪರಶುರಾಮ ಕಾಂಬಳೆ ಸೇರಿದಂತೆ ಅನೇಕ ಪತ್ರಕರ್ತರು ಭಾಗವಹಿಸಿದ್ದರು..
ಸಭೆಯಲ್ಲಿ ಅನೇಕ ವಿಷಯಗಳನ್ನು ಚರ್ಚೆ ಮಾಡಲಾಯಿತು ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು….
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030