ಚಂದ್ರಶೇಖರ್ ಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರದ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು…!!!

Listen to this article

ನಮ್ಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ದಿನಾಂಕ 05.09.2024 ರಂದು
ಕೂಡ್ಲಿಗಿ ತಾಲೂಕು ವಿಜಯನಗರ ಜಿಲ್ಲೆ, ಗುಡೇಕೋಟೆ ಹೋಬಳಿಯ ವ್ಯಾಪ್ತಿಯ ಚಂದ್ರಶೇಖರ್ ಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ (ನಗರ) ದಲ್ಲಿ ರಾಧಾಕೃಷ್ಣ ಪರಮಹಂಸ ಫೋಟಕ್ಕೆ ಪೂಜೆ ಸಲ್ಲಿಸುತ್ತಾ ಆಚರಿಸಲಾಗಿತ್ತು ಬಹಳ ಅಚ್ಚುಕಟ್ಟಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತಾಡಿ ಏ ಕೆ ಮಹೇಶ (ದಲಿತ ಸಂಘರ್ಷ ಸಮಿತಿ ತಾಲೂಕ ಮುಖಂಡರು) ಇವರು ಪ್ರಪಂಚದಲ್ಲಿ ಏನು ಬೇಕಾರು ಕಸಿದುಕೊಳ್ಳಬಹುದು . ಆದರೆ ಗುರುಗಳು ಕೊಟ್ಟ ವಿದ್ಯೆಯನ್ನು ಕಸಿದುಕೊಳ್ಳಲು ಸಾಧ್ಯವೇ ಇಲ್ಲ.ಹಂತ ವಿದ್ಯೆ ಕೊಟ್ಟ ಗುರುಗಳಿಗೆ ಹೃದಯಪೂರ್ವಕ ಧನ್ಯವಾದಗಳು ತಿಳಿಸಿದರು. ಮುಖ್ಯಅತಿಥಿಗಳಾಗಿ ಶಾಲೆಯ ಮುಖ್ಯಗುರುಗಳಾದ ಪಿ ಉಮೇಶ .ಶಿಕ್ಷರಾದ ಬರಾಮಲಿಂಗಪ್ಪ ಎ. ಕೆ. ಮಹೇಶ ಸಂತೋಷ (ರಾಮದುರ್ಗ ಗ್ರಾಮ ಪಂಚಾಯತಿ ತಳವಾರ್) ಇವರು ಉಪಸ್ಥಿತರಿದ್ದರು…

ವರದಿ. ಶಿವಕುಮಾರ್ ಗುಡೇಕೋಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend