ಚಳ್ಳಕೆರೆಗೆ ಆಗಮಿಸಿದ ಸಚಿವರಾದ ಶ್ರೀ ಪ್ರಿಯಾಂಕಾ ಖರ್ಗೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಶಾಸಕರು ಹಾಗೂ ಕಾರ್ಯಕರ್ತರು…!!!

Listen to this article

ಇಂದು ಚಳ್ಳಕೆರೆಗೆ ಆಗಮಿಸಿದ ಸಚಿವರಾದ ಶ್ರೀ ಪ್ರಿಯಾಂಕಾ ಖರ್ಗೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಬಳಿಕ ಅವರೊಂದಿಗೆ ತಾಲ್ಲೂಕಿನ ಕ್ಯಾದಿಗುಂಟೆ ಗ್ರಾಮದ ಕೆಂಚಮ್ಮನಹಳ್ಳಿ ಗೇಟ್ ನಲ್ಲಿ ಐ.ಪಿ.ಎಸ್.3 ಯೋಜನೆಯ ಪ್ರಗತಿ ಪರಿವೀಕ್ಷಣೆ ಮಾಡಿ, ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶಶಿಧರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೀರಭದ್ರಪ್ಪ, ಶ್ರೀ ಶಶಿಧರ, ನಗರಸಭೆ ಸದಸ್ಯರಾದ ಶ್ರೀ ರಮೇಶ್ ಗೌಡ, ಶ್ರೀ ರಾಘವೇಂದ್ರ, ಮುಖಂಡರಾದ ಶ್ರೀ ನರಸಿಂಹಮೂರ್ತಿ, ಶ್ರೀ ದೇವರಾಜ್, ಶ್ರೀ ಶಶಿ, ಶ್ರೀ ವರದರಾಜ್, ಶ್ರೀ ನಾಗರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು…

ವರದಿ: ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend