ಲೋಕಸಭಾ ಚುನಾವಣೆ: ಕೃತಜ್ಞತೆ ತಿಳಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ…!!!

Listen to this article

ಲೋಕಸಭಾ ಚುನಾವಣೆ: ಕೃತಜ್ಞತೆ ತಿಳಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾಬಳ್ಳಾರಿ:ಲೋಕಸಭೆ ಸಾರ್ವತ್ತಿಕ ಚುನಾವಣೆ ಸಂಬಂಧ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಮೇ. 7 ರಂದು ಜರುಗಿದ ಮತದಾನ ಹಾಗೂ ಜೂ. 04 ರಂದು ನಡೆದ ಮತ ಎಣಿಕೆ ಕಾರ್ಯಗಳಲ್ಲಿ ಸಕ್ರಿಯಾಗಿ ತೊಡಗಿಕೊಂಡು ಸುಗಮ ಹಾಗೂ ಯಶಸ್ವಿ ಚುನಾವಣೆ ನಡೆಸಲು ಸಹಕರಿಸಿದ ಎಲ್ಲ ಇಲಾಖೆ ಅಧಿಕಾರಿಗಳು, ಪೋಲೀಸ್ ಇಲಾಖಾ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ವ್ಯಾಪಕ ಪ್ರಚಾರ ನೀಡಿ ಸಹಕರಿಸಿದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಧನ್ಯವಾದಗಳನ್ನು ಸಲ್ಲಿದ್ದಾರೆ…

ವರದಿ. ವಿರೇಶ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend