ಬೆಂಗಳೂರು. ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಿ ಟಿ ಶ್ರೀನಿವಾಸ್ ಹಾಗೂ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಡಿಕೆ ಶಿವಮೂರ್ತಿ ಅವರು ಭೇಟಿ ಮಾಡಿ ಅಭಿನಂದಿಸಿದರು…
ಈ ವೇಳೆ ಮುಖಂಡರಾದ ಚಿತ್ತಪ್ಪ ಯಾದವ್, ಸುರೇಶ್, ಮತಿಘಟ್ಟ ಬಸಣ್ಣ, ರಾಮೇನಹಳ್ಳಿ ಗಿರೀಶ್,ಪ್ರಶಾಂತ್ ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030