ಪ್ರಥಮ್ ಹಾಗೂ ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತ್ತೂರಿನಿಂದ ದರ್ಶನ್ ಅಂದಾಭಿಮಾನಿ ಚೇತನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ ಪಿ ಸಿ ಆರ್ ದಾಖಲು ಮಾಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಕೋರ್ಟ್ ಸೂಚನೆಯಂತೆ ಎಫ್ಐಆರ್ ದಾಖಲು ಮಾಡಲಾಗಿದೆ.
ಅರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್ ಗೆ ಚೇತನ್ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತಾ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ…
ವರದಿ. ಮುಕ್ಕಣ್ಣ ಹುಲಿಗುಡ್ಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030