ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮಗಳು ಸಹಕಾರಿ :ಪಿ.ಎಂ ನರೇಂದ್ರ ಸ್ವಾಮಿ
ಸಾರ್ವಜನಿಕರ ದೂರು ಅಹವಾಲುಗಳನ್ನು ಸ್ವೀಕಾರ ಮಾಡಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಅಥವಾ ಅತಿ ಶೀಘ್ರವಾಗಿ ಪರಿಹರಿಸುವ ಕಾರ್ಯಕ್ರಮವೇ ಜನಸ್ಪಂದನ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರು ಹೇಳಿದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030