ಪ್ರಜಾಪಿತ ಈಶ್ವರಿಯ ಆಶ್ರಮಕ್ಕೆ ನಗರ ಶಾಸಕರಾದ ಡಾ. ಶಿವರಾಜ್ ಪಾಟೀಲ್ ಭೇಟಿ…!!!

Listen to this article

ಪ್ರಜಾಪಿತ ಈಶ್ವರಿಯ ಆಶ್ರಮಕ್ಕೆ ನಗರ ಶಾಸಕರಾದ ಡಾ. ಶಿವರಾಜ್ ಪಾಟೀಲ್ ಭೇಟಿ…
ರಾಯಚೂರು:
ರಾಯಚೂರು ನಗರ ಶಾಸಕರಾದ ಸನ್ಮಾನ್ಯ ಶ್ರೀ ಶಿವರಾಜ್ ಪಾಟೀಲ್ ಅವರು ಇಂದು ರಾಯಚೂರು ನಗರದ ಉದಯ ನಗರದಲ್ಲಿರುವ ಪ್ರಜಾಪಿತ ಈಶ್ವರಿಯ ಆಶ್ರಮಕ್ಕೆ ಭೇಟಿ ನೀಡಿದರು ಈ ವೇಳೆ ರಾಜ ಯೋಗಿ ಬ್ರಹ್ಮಕುಮಾರಿ ಸ್ಮಿತಾ ಅಕ್ಕನವರು ಶಾಸಕರಿಗೆ ರಕ್ಷೆಯನ್ನು ಕಟ್ಟುವ ಮೂಲಕ ಆಶೀರ್ವದಿಸಿದರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು…

ವರದಿ. ನಾಗರಾಜ್, ವಿ, ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend