ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ…
ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ರಾಯಚೂರು ತಾಲೂಕಿನ ಗೋನಾಳ ಬ್ರಿಜ್ ಬಳಿಯ ಪೆಟ್ರೋಲ್ ಬಂಕ್ ಮುಂದೆ ಇಂದು ಸಂಭವಿಸಿದೆ …
ಕೆಎಸ್ಆರ್ಟಿಸಿ ಬಸ್ ರಾಯಚೂರು ಮಾರ್ಗವಾಗಿ ತೆರಳುತ್ತಿತ್ತು ಅದೇ ರೀತಿ ಬೈಕ್ ಸವಾರ ಕೂಡ ಅದೇ ಮಾರ್ಗದಲ್ಲಿ ತಿರುಳುತ್ತಿದ್ದ. ಆದರೆ ಬೈಕ್ ಹಿಂದೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಮನಿಸದೇ ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕನ್ನು ತಿರುಗಿಸಿದ್ದಾನೆ ಆಗ ಇಂದಿನಿಂದ ಬರುತ್ತಿದ್ದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ ಈ ಡೆಡ್ಲಿ ಆಕ್ಸಿಡೆಂಟ್ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೇರೆಯಾಗಿದೆಗಿದೆ…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030