ಶಾಸಕರಿಂದ ವಿವಿಧ ಕಾಮಗಾರಿಗಳ ಪೂಜೆ…
ಮಸ್ಕಿ:ಇಂದು ಮಸ್ಕಿಯಲ್ಲಿ ನಡೆದ ವಿವಿಧ ಕಾಮಗಾರಿ ಭೂಮಿ ಪೂಜೆ ಮತ್ತು ಕಟ್ಟಡ ಉದ್ಘಾಟಿಸಿ ಶುಭರೈಸಿ ಮಾತನಾಡಿ ಕ್ಷೇತ್ರದ ಅಭಿವೃದ್ದಿಯೇ ನನ್ನ ಗುರಿ ಎಂದು ಹೇಳಿದ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಿಕ್ಷಣ ಪ್ರೇಮಿ ಅಭಿವೃದ್ಧಿ ಜನ ನಾಯಕ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಆರ್ ಬಸನಗೌಡ ತುರುವಿಹಾಳ್. ಇದೆ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್ ಸಿಂಧನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ.ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷರಾದ ಡಾ.ಎಸ್ ನಾಗವೇಣಿ ಪಾಟೀಲ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಮುದ್ದಾಪುರ ಹಾಗೂ ಪಕ್ಷದ ವಿವಿದ ಘಟಕದ ಅಧ್ಯಕ್ಷರು ಸದಸ್ಯರು ಪದಾಧಿಕಾರಿಗಳು.ಊರಿನ ಹಿರಿಯ ಮುಖಂಡರು. ಯುವ ಮುಖಂಡರು ಶಿಕ್ಷಕ ವೃಂಧ ವಿದ್ಯಾರ್ಥಿಗಳು ಭಾಗಿಯಾಗಿದ್ದರು”..
ವರದಿ. ಲಿಂಗರಾಜ್, ತಡಕಲ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030