ಸಿಡಿಲು ಬಡಿದು ರೈತ ಮೃತ್ಯು…!!!

Listen to this article

ರಾಯಚೂರು
ಸಿಡಿಲು ಬಡಿದು ರೈತ ಮೃತ್ಯು.
ಮಸ್ಕಿ ತಾಲೂಕಿನ ಬಳಗನೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮಲ್ಲಪ್ಪ ( 54) ಎಂದು ಗುರುತಿಸಲಾಗಿದೆ ಶುಕ್ರವಾರ ಸಂಜೆ ಮಸ್ಕಿ ತಾಲೂಕಿನ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ರೈತ ಮಲ್ಲಪ್ಪ ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದರೂ.
ಈ ಸಂದರ್ಭದಲ್ಲಿ ಮರಕ್ಕೆ ಸಿಡಿಲು ಬಡಿದು ರೈತ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ…

ವರದಿ. ನಾಗರಾಜ್, ವಿ, ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend