ಧೀನರ” ಬಂದು ಸನ್ಮಾನ್ಯ ಶ್ರೀ ಈ ತುಕಾರಾಮ್ ಸಂಸದರು…!!!

Listen to this article

“ಧೀನರ” ಬಂದು ಸನ್ಮಾನ್ಯ ಶ್ರೀ ಈ ತುಕಾರಾಮ್ ಸಂಸದರು… ದಿನಾಂಕ 18-09-2024ರಂದು ಸಂಡೂರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎನ್, ಆರ್, ಎಲ್, ಎಂ,ಯೋಜನೆ ಅಡಿ ವಿವಿಧ ಫಲಾನುಭವಿಗಳಿಗೆ ಸುತ್ತು ನಿಧಿಯನ್ನು ವಿತರಿಸಿದರು ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳನ್ನು ಉದ್ದೇಶಿಸಿ “ಸದರಿ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ” ಎಂದು ಸೂಚಿಸಿದರು
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು,..

ವರದಿ. ಕಾಶೆಪ್ಪ ಸಂಡೂರು ಗ್ರಾಮಾಂತರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend