ಹೊಟ್ಟೆನೋವು, ವಾಂತಿ, ಭೇದಿಯಿಂದ ಹರಪನಹಳ್ಳಿ ತಾಲ್ಲೂಕು ಕಂಗಾಲು, ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಅನುಮಾನ..
ಬಹು ದಿನಗಳಿಂದಲೂ ಹೊಟ್ಟೆನೋವು, ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಿದ್ದು, ಇಲ್ಲಿಗೆ ಸರಬರಾಜಾಗುತ್ತಿರುವ ನೀರಿನಿಂದಾಗಿ ಸಮಸ್ಯೆ ಉದ್ಬವವಾಗಿದೆ ಎನ್ನುವ ಅನುಮಾನಗಳು ಇದೀಗ ಕೇಳಿ ಬಂದಿವೆ.
ಕುಡಿಯುವ ನೀರಿನ 24 ಮಾದರಿಗಳನ್ನು ನೀರು ಸರಬರಾಜು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ನೀರನ್ನು ಕ್ಲೋರಿನ್ ನೀರನ್ನು ಪ್ರಯೋಗಲಾಯಕ್ಕೆ ಕಳುಹಿಸಿ ತದ ನಂತರ ನೀರನ್ನು ಜನರಿಗೆ ಬಿಡುವ ವೆವಸ್ಥೆ ಮಾಡಬೇಕಾಗಿದೆ ಅಲ್ಲಿಯ ವರೆಗೂ ಅರೋಗ್ಯಾ ನಿವಾಸದ ಜನರ ಸಮಸ್ಯೆ ಯನ್ನು ಬಗೆಹರಿಸುವಂತಂಗಾಲಿ
ಕುಡಿಯುವ ನೀರನ್ನು ಹಿಂದಿನಂತೆಯೇ ಶುದ್ಧೀಕರಿಸಿ ನೀಡಲಾಗುತ್ತಿದೆ. ಮಳೆ ಬಂದಿರುವುದರಿಂದ ಹೊಸ ನೀರು ಬರುತ್ತಿದೆ. ನಿವಾಸಿಗಳು ನೀರನ್ನು ಕುದಿಸಿ, ಆರಿಸಿ ಕುಡಿಯಬೇಕು ಎಂದು ಆಸ್ಪತ್ರೆ ಯ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಪ್ರದೇಶದಲ್ಲ 5 ರೂಪಾಯಿಯ ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುಡಿಯಲು ಜನರು ಬಳಸುತ್ತಿದ್ದಾರೆ. ಈ ನೀರು ನಿಜವಾಗಿಯೂ ಶುದ್ಧವಾಗಿರುತ್ತದೆಯೇ? ಇದರಿಂದಲೇ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆಯೇ ಎನ್ನುವುದನ್ನು ಪರಿಶೀಲನೆ ನಡೆಸಬೇಕು ಎಂದು ಇಲ್ಲಿನ ನಿವಾಸಿಗಳು ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕಾಗಿದೆ..
ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030