ಕೇಂದ್ರ ಜಲ ಶಕ್ತಿ ತಂಡ ಭೇಟಿ ನೀಡಿ ಪರಿಶೀಲನೆ
ಹಾಸನ :- ಕೇಂದ್ರ ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ ರೋಹಿತ್ ಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅರಸೀಕೆರೆ, ಬೇಲೂರು, ಚನ್ನಾರಾಯಪಟ್ಟಣ, ಹೊಳೆನರಸೀಪುರ, ಹಾಸನ ತಾಲ್ಲೂಕುಗಳಿಗೆ ಭೇಟಿ ನೀಡಿ ವಿವಿಧ ಯೋಜನೆಯಡಿಯಲ್ಲಿ ನೀರಿನ ಸಂರಕ್ಷಣೆಗೆ ಕೈಗೊಂಡಿರುವ ಚೆಕ್ ಡ್ಯಾಂ, ಗೋಕಟ್ಟೆ, ಕೆರೆಗಳು ಮುಂತಾದ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ನೀರಿನ ಸಂರಕ್ಷಣೆಗೆ ಸಂಬoಧಿಸಿದoತೆ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಎ.ಡಿ.ಪಿ.ಸಿ ಯೋಗೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030