ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟ್ ನಿಂದ ಒಂದು ಲಕ್ಷ ದೇಣಿಗೆ…!!!

Listen to this article

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟ್ ನಿಂದ ಒಂದು ಲಕ್ಷ ದೇಣಿಗೆ
ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿ ಗ್ರಾಮದ ಹಗರಿಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪರಮ ಪೂಜ್ಯರು ಮಂಜೂರು ಮಾಡಿರುವ 100000/- ಡಿ,ಡಿ,ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಮಾನ್ಯ ಯೋಜನಾಧಿಕಾರಿ ಶ್ರೀಮತಿ ವಾಣಿ ಎಂ ರವರು ಚಿಮ್ಮನಹಳ್ಳಿ ಹಗರಿ ಬಸವೇಶ್ವರ ದೇವಸ್ಥಾನದ ಸಮಿತಿಯವರಿಗೆ ವಿತರಿಸಿ ಶುಭ ಕೋರಿದರು, ಹಾಗೂ ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು ಗಂಗಣ್ಣ, ಕೊಟ್ರೇಶ, ದಿವಾಕರ್ , ಜಂಬಪ್ಪ, ವಲಯದ ಮೇಲ್ವಿಚಾರಕ ಮಂಜುನಾಥ್ ಸೇವಾ ಪ್ರತಿನಿಧಿ ಕೊಟ್ರಮ್ಮ ಹಾಗೂ ಸಮಿತಿಯ ಸದಸ್ಯರು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


ವರದಿ. ಮ್ಯಾಗೇರಿ ಸಂತೋಷ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend