ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ನೂತನ ಎಂ ಎಲ್ ಸಿ ಯಾದ ಡಿ ಟಿ ಶ್ರೀನಿವಾಸ್ ಮಾಜಿ ಶಾಸಕಿಯಾದ ಪೂರ್ಣಿಮಾ ದಂಪತಿಗಳನ್ನು ಗ್ರಾಮಸ್ಥರು ಹಾಗೂ ಶಿಕ್ಷಕರು ಸನ್ಮಾನಿಸಿದರು.
ಡಿ ತಿಮ್ಮಪ್ಪ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಹೊಳಲ್ಕೆರೆ ತಾಲೂಕು ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ದುಮ್ಮಿ ಚಿತ್ತಪ್ಪ, ಸಮಾಜ ಸೇವಕರಾದ ಸುರೇಶ್, . ಗ್ರಾಮ ಪಂಚಾಯತ್ ಸದಸ್ಯರ ನೀ ಲಾವತಿ ಚಂದ್ರಪ್ಪ ಗ್ರಾಮ ಪಂಚಾಯತಿ ಸದಸ್ಯರಾದ ನಾಗೇಂದ್ರಪ್ಪ ಮಾಜಿ ಗ್ರಾಮ್ ಪಂಚಾಯ್ತಿ ಅಧ್ಯಕ್ಷರಾದ ಟೀ ತಿಮ್ಮಪ್ಪ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಾಜಪ್ಪ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ನಾಗಪ್ಪ ವಿ ಎಸ್ ಡಿ ಎಂ ಸಿ ಜಗದೀಶ ಪರಮೇಶ್ವರಪ್ಪ ಪರಮಣ್ಣ ಕಾಂಗ್ರೆಸ್ ಮುಖಂಡರಾದ ಜಗದೀಶ ಶಿಕ್ಷಕರಾದ ವಿಜಯಕುಮಾರ್ ಈರಪ್ಪ ಧನಂಜಯ ಇನ್ನು ಗ್ರಾಮದ ಮುಖಂಡರು ಭಾಗವಹಿಸಿದ್ದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030