ಹೊಳಲ್ಕೆರೆ….
ವೀಕೆಂಡ್ ಬಂದ್ರೆ ಔಟಿಂಗ್ ಹೋಗುವ ಸ್ಟೂಡೆಂಟ್ ಗಳ ಕಾಲದಲ್ಲಿ ಇದೊಂದು ಮಾದರಿಯ ವಿದ್ಯಾರ್ಥಿಗಳು ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡಿದ್ದಾರೆ .
ಹೊಳಲ್ಕೆರೆಯ ಐತಿಹಾಸಿಕ ಮಹಾ ಗಣಪತಿ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಶಿವಮೊಗ್ಗದ ಜವಾಲಾಲ್ ನೆಹರು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು ಜವಾಲಾಲ್ ನೆಹರು ಇಂಜಿನಿಯರಿಂಗ್ ವಿದ್ಯಾರ್ಥಿ ಪ್ರಣತಿ ಮಾತನಾಡಿ ನಮ್ಮ ಕಾಲೇಜಿನ 10 ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು ಇಲ್ಲಿ ಬರುವಂತ ಭಕ್ತಾದಿಗಳಿಗೆ ಸ್ವಚ್ಛತೆಯನ್ನು ಕಾಪಾಡಬೇಕು ಹಾಗೂ ಹಸಿ ಕಸ ಮತ್ತು ಹಣ ಕಸ ವಿಂಗಡನೆ ಮಾಡಿ ಸ್ವಚ್ಛವಾಗಿ ಇಟ್ಟುಕೊಂಡರೆ ಯಾವುದೇ ಕಾಯಿಲೆ ಬರುವುದಿಲ್ಲ ಎಂದು ತಿಳಿಸಿದರು
ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ರಾಘವೇಂದ್ರ ನಾಯಕಾ ಮಾತನಾಡಿ ದೇವಸ್ಥಾನಕ್ಕೆ ಬರುವಂತ ಭಕ್ತಾದಿಗಳು ಸ್ವಚ್ಛತೆಯನ್ನು ಕಾಪಾಡಬೇಕೆಂದು ತಿಳಿಸಿದರು ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೂ ಹಾಗೂ ಆಡಳಿತ ಮಂಡಳಿಗೂ ಧನ್ಯವಾದಗಳು ತಿಳಿಸಿದರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030