ಗುರುಕುಲ ಜಾನಪದ ಪ್ರಶಸ್ತಿಗೆ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಯ್ಕೆ . ಗದಗ. ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಘಟಕ ತುಮಕೂರು ಇವರ ವತಿಯಿಂದ ತುಮಕೂರು ನಗರದಲ್ಲಿ ಜರುಗಲಿರುವ ಪ್ರಥಮ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನ ದಂಗವಾಗಿ ಜನಪದ ಕ್ಷೇತ್ರದಲ್ಲಿ ಕೂಡಮಾಡುವ ಗುರುಕುಲ ಜಾನಪದ ಜೇನ್ಗೂಡ ಪ್ರಶಸ್ತಿಗೆ ನೂರಾರು ಶಿಕ್ಷಣ ಸಂಸ್ಥೆಗಳ ಮೂಲಕ ಸಹಸ್ರಾರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಜನಪದ ಕೂಗು ಶಿಕ್ಷಣ ನೀಡಿದ ಸಮಾಜಿಕ ಹೋರಾಟಗಾರ ಖ್ಯಾತ ಜನಪದ ಕಲಾವಿದ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರನ್ನು ಆಯ್ಕೆ ಮಾಡಲಾಗಿದೆ.
(.ಹುಲಿಯೂರ ದುರ್ಗ ಲಕ್ಷ್ಮಿ ನಾರಾಯಣ. ) ಗುರುಕುಲ ಕಲಾ ಪ್ರತಿಷ್ಠಾನ (ರಿ)ತುಮಕೂರು..
ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030