ಇಂದು ಚಿಕ್ಕೋಡಿ ಪಟ್ಟಣದ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ ಚಿಂಗಳೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ಮಹಾವೀರ ಮೋಹಿತೆ ನಾಗರಮುನ್ನೋಳಿ ಬ್ಲಾಕ್ ಅಧ್ಯಕ್ಷರು ಶ್ರೀ ಶಂಕರಗೌಡ ಪಾಟೀಲ ಇವರ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ “ಅಗ್ನಿ ಪಥ” ಯೋಜನೆ ಹಾಗೂ ಕೇಂದ್ರ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ಮೆರವಣಿಗೆ ಮೂಲಕ ಚಿಕ್ಕೋಡಿ ಉಪ ವಿಭಾಗ ಅಧಿಕಾರಿಗಳ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಯಿತು ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ ಹಾಗೂ ಜಿಲ್ಲಾ ಕಮಿಟಿ ಮುಖಂಡರು ಬ್ಲಾಕ್ ಕಮಿಟಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030