ದಿನಾಂಕ 19-11-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ನಿನ್ನೆ ದಿ.18.11.2022 ರಂದು ಯಮಕನಮರಡಿ ಮತಕ್ಷೇತ್ರದ ಹುದಲಿ ಗ್ರಾಮದ ಗ್ರಾಮಸ್ಥರು ಗರ್ಲಗುಂಜಿ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮವನ್ನು ಮುಗಿಸಿಕೊಂಡು ವಾಪಸ್ ಬರುತ್ತಿರುವಾಗ ಖಾನಾಪೂರ ಸಮೀಪದಲ್ಲಿ ಅಪಘಾತ ಸಂಭವಿಸಿ ಸುಮಾರು 32 ಗ್ರಾಮಸ್ಥರು ಗಾಯಗೊಂಡಿದ್ದರು.
ಗಾಯಾಳುಗಳನ್ನು ಬೆಳಗಾವಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗಿತ್ತು. ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು ಈ ಸಂದರ್ಭದಲ್ಲಿ ಹಾಜರಿದ್ದ ವೈದ್ಯರೊಂದಿಗೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ…
ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030