ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಬಸ್ ಚಾಲಕನಿಗೆ ಗಂಭೀರ ಗಾಯ
ಹೂವಿನ ಹಡಗಲಿ ತಾಲೂಕು ಹೊಳಗುಂದಿ ಗ್ರಾಮದ ಸಮೀಪ ತಾತನ ಮಠದ ಹಿಂಭಾಗದಲ್ಲಿ ಘಟನೆ ನಡೆದಿದ್ದು ಸಮಯ 3 ಗಂಟೆ ಹಗರಿಬೊಮ್ಮನಹಳ್ಳಿ ಇಂದ ಹಡಗಲಿ ಕಡೆಗೆ ಹೋಗುವ ಬಸ್ಸು ಮತ್ತು ಹಡಗಲಿಯಿಂದ ಹೊಸಪೇಟೆ ಹೋಗುವ ಇವೆರಡೂ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ ಪ್ರಯಾಣಿಕರಿಗೆ ಯಾವುದೇ ತೊಂದರೆಗಳು ಆಗಿಲ್ಲ ಈ ಸಮಯದಲ್ಲಿ ಹಗರಿಬೊಮ್ಮನಹಳ್ಳಿಯ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ ಗಾಯಗೊಂಡ ಚಾಲಕನನ್ನು ಹೂವಿನಡಗಲಿ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದೆ…
ವರದಿ ಮ್ಯಾಗೇರಿ ಸಂತೋಷ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030