ಬೆಂಗಳೂರು. ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಿ ಟಿ ಶ್ರೀನಿವಾಸ್…!!!

Listen to this article

ಬೆಂಗಳೂರು. ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಿ ಟಿ ಶ್ರೀನಿವಾಸ್ ಹಾಗೂ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಡಿಕೆ ಶಿವಮೂರ್ತಿ ಅವರು ಭೇಟಿ ಮಾಡಿ ಅಭಿನಂದಿಸಿದರು…

ಈ ವೇಳೆ ಮುಖಂಡರಾದ ಚಿತ್ತಪ್ಪ ಯಾದವ್, ಸುರೇಶ್, ಮತಿಘಟ್ಟ ಬಸಣ್ಣ, ರಾಮೇನಹಳ್ಳಿ ಗಿರೀಶ್,ಪ್ರಶಾಂತ್ ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend