ಈ ದಿನ ಆಯ್ಕೆಯಾದ ಮಾನ್ವಿ ತಾಲೂಕಿನ ಸರ್ವೋದಯ ಕರ್ನಾಟಕ ಪಕ್ಷದ ಪದಾಧಿಕಾರಿಗಳ ಪಟ್ಟಿ…!!!

Listen to this article

ದಿನಾಂಕ 13.6.24 ರಂದು ಮಾನ್ವಿಯ ಎಪಿಎಂಸಿ ಸಭಾಂಗಣದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ(skp) ತಾಲೂಕ ಸಮಿತಿಯನ್ನು ರಚಿಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಚಾಮಸಾ ಮಾಲಿ ಪಾಟೀಲ್ ರಾಜ್ಯ ಅಧ್ಯಕ್ಷರು ಎಸ್ ಕೆ ಪಿ ಪಕ್ಷ ಅವರು ವಹಿಸಿದ್ದರು ಪ್ರಸ್ತುತ ರಾಜಕೀಯ ಪರಿಸ್ಥಿತಿ ರೈತರ ದಲಿತರ ಅಲ್ಪಸಂಖ್ಯಾತರ ಮಹಿಳೆ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಲು ರಾಜ್ಯದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಹೆಚ್ಚಿನ ಯುವಕರು ಈ ಸಭೆಯಲ್ಲಿ ಭಾಗವಹಿಸಿದ್ದು ಮುಂದಿನ ಬೆಳವಣಿಗೆ ಬಗ್ಗೆ ಆಶಾದಾಯಕವಾಗಿತ್ತು
ಇದೇ ತಿಂಗಳ 20ರಂದು ರಾಜ್ಯ ಸಮಿತಿಯ ಸಭೆ ಬೆಂಗಳೂರಿನ ಶಾಸಕರ ಭವನದಲ್ಲಿ ಕರೆಯಲು ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend