ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯಲ್ಲಿ ಕುರಿತು, ಅಭಿವೃದ್ಧಿ ಸಭೆಯನ್ನು ನಡೆಸಿದ ಶಾಸಕ ಡಾ “ಎನ್, ಟಿ, ಶ್ರೀನಿವಾಸ್…!!!

Listen to this article

ದಿನಾಂಕ 5.7.2024ರಂದು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ
ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ
ಶ್ರೀ ಡಿ ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯಲ್ಲಿ(ಎಸ್ ಇಪಿ/ಟಿಎಸ್ ಪಿ)ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯ ಸದಸ್ಯರು ಹಾಗೂ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಭಾಗವಹಿಸಿ ರಾಜ್ಯದಲ್ಲಿ ಈ ಸಮುದಾಯಗಳಿಗೆ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಹಾಗೂ ಅವಶ್ಯಕವಾಗಿರುವ ಅಮೂಲ್ಯ ಸಲಹೆಗಳನ್ನು ನೀಡಿ ತಾವು ಯಾವಾಗಲೂ ಈ ಸಮುದಾಯಗಳಿಗೆ ಸಿಗಬೇಕಾದ ಸೌಲಭ್ಯಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ
ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಸಚಿವರಾದ *ಹೆಚ್ ಸಿ ಮಹದೇವಪ್ಪನವರು  ಮತ್ತು ಸಂಸದರು, ಶಾಸಕರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend