ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಮೇಲೆ ರಾಜಭವನದ ಅಧಿಕಾರ ದುರುಪಯೋಗ ಖಂಡಿಸಿ ಇಂದು ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಯಲ್ಲಿ ಬಾಗಲಕೋಟ ಜಿಲ್ಲಾ ಉಸ್ತುವಾರಿಗಳಾದ ಶ್ರೀ ಆರ್ ಬಿ ತಿಮ್ಮಪೂರ ಅಬಕಾರಿ ಸಚಿವರು ಮತ್ತು ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ , ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಕಾಶಪ್ಪನವರ, ಬಾಗಲಕೋಟೆ ಮತಕ್ಷೇತ್ರದ ಶಾಸಕರಾದ ಎಚ್ ವೈ ಮೇಟಿ, ಬೀಳಗಿ ಮತಕ್ಷೇತ್ರ ಶಾಸಕರಾದ ಜೆ ಟಿ ಪಾಟೀಲ್,
ಜಮಖಂಡಿ ಮಾಜಿ ಶಾಸಕರಾದ ಆನಂದ ನ್ಯಾಮಗೌಡ್ರ, ತೆರದಾಳ ಮತಕ್ಷೇತ್ರದ ಪರಾಜಿತ ಅಭ್ಯರ್ಥಿಯಾದ ಸಿದ್ದುಕೊಣ್ಣೂರ್ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಜೆ ನಂಜಯನಮಠ, ಹಾಗೂ ಶ್ರೀಶೈಲ ದಳವಾಯಿ. ರಕ್ಷಿತಾ ಈಟ್ಟಿ ತಾಲ್ಲೂಕು ಮಟ್ಟದ ಮತು ಜಿಲ್ಲೆಯ ಪಕ್ಷದ ಅಭಿಮಾನಿ ಬಳಗದವರು, ಪಕ್ಷದ ಮುಖಂಡರು, ಕಾರ್ಯಕರ್ತರು, ಮುಂಚುಣಿ ಘಟಕದ ಪದಾಧಿಕಾರಿಗಳು, ಪಕ್ಷದ ಗುರು ಹಿರಿಯರು ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತಿಯಲ್ಲಿದ್ದರು..,
ವರದಿ. ಕಲ್ಮೇಶ, ಬೀಳಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030