ಬಣವಿಕಲ್ಲು ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ…!!!

Listen to this article

ಬಣವಿಕಲ್ಲು ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ; ಕೂಡ್ಲಿಗಿ :- ಆ , 26 . ತಾಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಶ್ರೀ ಕೃಷ್ಣನ ವೇಷಭೂಷಣಗಳನ್ನು ಧರಿಸಿ ಕೃಷ್ಣ ಜನ್ಮಾಷ್ಟಮಿಯನ್ನು ವಿಶೇಷವಾಗಿ ಆಚರಣೆ ಮಾಡಿದರು . ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಪಿ. ತಿಪ್ಪೇಸ್ವಾಮಿ , ದೈಹಿಕ ಶಿಕ್ಷಕ ಜಿ.ಕರಿಬಸವನ ಗೌಡ , ಹಾಗೂ ಸಹ ಶಿಕ್ಷಕರಾದ ಶ್ರೀಮತಿ ಓ . ಬಸಮ್ಮ , ಶ್ರೀಮತಿ ಗೀತಾ ಭಾಪ್ರೀ, ಶ್ರೀಮತಿ ವಿಶಾಲಾಕ್ಷಿ , ಶ್ರೀಮತಿ ಆಶಾ , ಬಿ. ವಿನಯ್ ಕುಮಾರ್ ಮತ್ತು ಶಾಲೆಯ ಮಕ್ಕಳು ಸಾಕ್ಷಿಯಾದರು …

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend