ಭೀಮಸಮುದ್ರ: ಕಿಚ್ಚ ಸುದೀಪ್ ಹುಟ್ಟುಹಬ್ಬದ ನಿಮಿತ್ತ ಅಭಿಮಾನಿಗಳಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ…
ಕೂಡ್ಲಿಗಿ ತಾಲೂಕು ವಿಜಯನಗರ ಜಿಲ್ಲೆ ಭೀಮಸಮುದ್ರ ಗ್ರಾಮದಲ್ಲಿ ಕಿಚ್ಚ ಸುದೀಪ್ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳಾದ ನೋಟ್ ಬುಕ್ ಪೆನ್ನು ವಿತರಣೆ ಮಾಡುವುದರ ಮೂಲಕ ಭೀಮಸಮುದ್ರ ಗ್ರಾಮದ ಕಿಚ್ಚ ಸುದೀಪ್ ಅಭಿಮಾನಿ ಬಳಗದಿಂದ 51ನೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಮಾಡಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಲೋಕೇಶ್ ಸರ್ ಎಸ್. ಡಿ .ಎಂ .ಸಿ ಅಧ್ಯಕ್ಷರಾದ ಮಾರಪ್ಪ ನೋಟ್ ಬುಕ್ ಪ್ರಯೋಜಕರಾದ ಗುರುಸ್ವಾಮಿ ಪಿ. ಅಂತು ಪಿ. ಮಂಜುನಾಥ್ ಲಾಯರ್ ಪಿ ಪ್ರಮೋದ್ ಪ್ರಕಾಶ್, ಶಿವರಾಜ್, ಶರಣಪ್ಪ ,ಅಂಜಿನಪ್ಪ ಹಾಗೂ ಉಪಸ್ಥಿತರಿದ್ದರು. ಇವರ ಸಮಾಜಮುಖಿ ಕಾರ್ಯಕ್ಕೆ ಊರಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದರು..
ವರದಿ:- ಅನಿಲ್ ಕುಮಾರ್ ಹುಲಿಕುಂಟೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030