ಬಳ್ಳಾರಿ: ಜಿಲ್ಲಾಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನ…!!!

Listen to this article

ಬಳ್ಳಾರಿ: ಜಿಲ್ಲಾಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನ

ಬಳ್ಳಾರಿ:ಮಹಾತ್ಮ ಗಾಂಧಿಜೀಯವರ ಜಯಂತಿ ಹಾಗೂ ಸ್ವಚ್ಛಾತಾ ಹೀ ಸೇವಾ ಅಂಗವಾಗಿ ಬಳ್ಳಾರಿ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಬುಧವಾರದಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದ ಇವರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮುಖ್ಯಯೋಜನಾಧಿಕಾರಿ ವಾಗೀಶ್ ಶಿವಕುಮಾರ್ ಸೇರಿದಂತೆ ಯೋಜನಾ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಚೇರಿಯ ಎಲ್ಲಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು..

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend