ಕ್ರಷರ್ ಕಾರ್ಮಿಕರಿಗೆ ಹೊಸ ಬಟ್ಟೆ ಮತ್ತು ಆರ್ಥಿಕ ನೆರವು ನೀಡಿ ಶುಭ ಹಾರೈಸಿದ ಶಾಸಕರಾದ, ಎನ್, ಟಿ, ಶ್ರೀನಿವಾಸ್…!!!

Listen to this article

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 11-10-2024 ರಂದು ಗುಂಡುಮುಣುಗು ಗ್ರಾಮದ ಬಿಡಿಸಿಸಿ ಅಧ್ಯಕ್ಷರಾದ ಕೆ. ಟಿ. ತಿಪ್ಪೇಸ್ವಾಮಿ ಅವರ ಮನೆಯ ದಸರಾ ಹಬ್ಬದಲ್ಲಿ ಭಾಗವಹಿಸಿ ಆಯುಧ ಪೂಜೆ ಹಾಗೂ ವಿಜಯ ದಶಮಿಯ ಹಬ್ಬದ ಶುಭಾಶಯಗಳು ತಿಳಿಸಿದರು. ಈ ವೇಳೆ ಕೆ.ಟಿ. ತಿಪ್ಪೇಸ್ವಾಮಿ ಅವರು ದಸರಾ ಹಬ್ಬದ ನಿಮಿತ್ತ ಕೆ. ಟಿ.‌ ಕನ್ಸ್ಟ್ರಕ್ಷನ್ ಕ್ರಷರ್ ಕಾರ್ಮಿಕರಿಗೆ ಹೊಸ ಬಟ್ಟೆ ಮತ್ತು ಆರ್ಥಿಕ ನೆರವು ನೀಡಿ ಶುಭ ಹಾರೈಸಿದರು. ‌ಈ ಸಂದರ್ಭದಲ್ಲಿ ಬಿಡಿಸಿಸಿ ಉಪಾಧ್ಯಕ್ಷರಾದ ಐ.ಎಂ.ದಾರುಕೇಶ, ಮುಖಂಡರಾದ ಮಲ್ಲಿಕಾರ್ಜುನ ಗೌಡ, ನಿಂಬಳಗೆರೆ ಕಲ್ಲೇಶಣ್ಣ, ಕುರಿಹಟ್ಟಿ ಬೋಸಣ್ಣ, ಬಣವಿಕಲ್ಲು ಯರಿಸ್ವಾಮಿ, ಹೂಡೇಂ ಪಾಪನಾಯಕ, ದುರುಗಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು…

ವರದಿ. ಎಂ, ಬಸವರಾಜ್ ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend