ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಬಣವಿಕಲ್ಲು ಗ್ರಾಮದ ಓಬಳೇಶ ( 25) ತಂದೆ ದುರುಗಪ್ಪ ಅವರು ನಿನ್ನೇ ದಿನ ರಾಷ್ಟ್ರೀಯ ಹೆದ್ದಾರಿಯ ಅಮಲಾಪುರ ಬ್ರಿಡ್ಜ್ ಅಪಘಾತದಲ್ಲಿ ನಿಧನರಾದರು. ವಿಷಯ ತಿಳಿದ ನಂತರ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಇಂದು ಸ್ಥಳೀಯ ಮುಖಂಡರೊಂದಿಗೆ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿ ದುಃಖದಲ್ಲಿರುವವರಿಗೆ ಧೈರ್ಯ ತುಂಬಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಯರಿಸ್ವಾಮಿ, ಲಿಂಗನಗೌಡ, ಪ್ರಶಾಂತಗೌಡ, ಕಲ್ಲೇಶಣ್ಣ, ಜಗದೀಶ , ಊರಿನ ಹಿರಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು…
ವರದಿ. ಅನಿಲ್ ಕುಮಾರ್, ಹುಲಿಕುಂಟೆ, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030