ಗಂಡ ಬೊಮ್ಮನಹಳ್ಳಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಯುವಕನ ಮನೆಗೆ ತೆರಳಿ ಸಾಂತ್ವನ ಹೇಳಿದ, ಶಾಸಕ ಡಾ”ಎನ್, ಟಿ, ಶ್ರೀನಿವಾಸ್…!!!

Listen to this article

ಕೂಡ್ಲಿಗಿ ಕ್ಷೇತ್ರದ ಕೆ. ದಿಬ್ಬದಹಳ್ಳಿ ಗ್ರಾ. ಪಂ. ಸದಸ್ಯರಾದ ಪಾಲಯ್ಯ ನವರ ಮಗ ಚೇತನ್ ( 21) ಅವರು ಗಂಡ ಬೊಮ್ಮನಹಳ್ಳಿ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಕುಟುಂಬದದವರ ಜೊತೆ ವೀಕ್ಷಿಸಲು ಹೋದ ವೇಳೆ ಕಾಲು ಜಾರಿ ಬಿದ್ದು ಇಂದು ನಿಧನರಾದರು. ವಿಷಯ ತಿಳಿದ ನಂತರ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ದುಃಖದಲ್ಲಿರುವ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿ ಸಮದಾನ ಪಡಿಸಿದರು. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಸರ್ಕಾರದಿಂದ ಬರುವ ಪರಿಹಾರವನ್ನು ಒದಗಿಸಿ ಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಗಂಡಬೊಮ್ಮನಹಳ್ಳಿ ಗ್ರಾ. ಪಂ. ಅಧ್ಯಕ್ಷರಾದ ಓಬಮ್ಮ, ಉ. ಅ. ಬಸವರಾಜ, ಸರ್ವ ಸದಸ್ಯರು, ಮುಖಂಡರಾದ ವೆಂಕಟೇಶ, ಸಣ್ಣ ಚೆನ್ನಪ್ಪ, ದೊಡ್ಡ ಚೆನ್ನಪ್ಪ, ಲಾಯರ್ ಪಾಪಣ್ಣ, ಗುಂಡುಮುಣುಗು ಮಂಜಣ್ಣ, ಪೊಲೀಸ್ ಆಂಜನೇಯ, ನಡುವಲಹಳ್ಳಿ ಕುಮಾರಸ್ವಾಮಿ, ಊರಿನ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು…

ವರದಿ. ಅನಿಲ್ ಕುಮಾರ್ ಹುಲಿಕುಂಟೆ, ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend