ಎಲ್ಲಾ ನನ್ನ ಆತ್ಮೀಯ ಬಂಧುಗಳೇ 78 ನೇ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ನಾನು ಹೇಳುವುದು ಇಷ್ಟೇ ಇದು ಬರೀ ಆಚರಣೆ ಆಗಬಾರದು ನಾವು ನಮ್ಮ ದೇಶಕ್ಕೆ ಏನಾದರೂ ಕೊಡುಗೆಯನ್ನು ಕೊಡಬೇಕು ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ದೇಶ ಭಕ್ತರ ಬಲಿದಾನ ದಿಂದ ನಾವು ಈ ದಿನ ಸ್ವಾತಂತ್ರ್ಯ ಸಂಭ್ರಮ ಪಡುತ್ತಿದ್ದೇವೆ ಆದರೆ ಅವರ ಆದರ್ಶ ಗಳನ್ನು ನಾವು ಮರೆಯುತ್ತಿದ್ದೇವೆ ಕೇವಲ ಹಣ ಅಧಿಕಾರ ಆಸೆಗಾಗಿ ನಾವು ನಮ್ಮ ಜೀವನವನ್ನು ಕಳೆಯುತ್ತಿದ್ದೇವೆ ಸ್ವಾತಂತ್ರ್ಯ ಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆದರ್ಶ ಗಳನ್ನು ನಾವು ಮೈಗೂಡಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸೋಣ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030